Webdunia - Bharat's app for daily news and videos

Install App

ಕಲಬುರಗಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಶ್ರೀರಾಮುಲು

Webdunia
ಸೋಮವಾರ, 28 ಜನವರಿ 2019 (19:39 IST)
ಇಡೀ ಕಲಬುರಗಿಯಲ್ಲಿ ಬಿಜೆಪಿ ತಂಡಗಳು ಬರ ಅಧ್ಯಯನ ನಡೆಸುತ್ತಿವೆ. ಸೇಡಂ, ಚಿತ್ತಾಪುರ ತಾಲೂಕಿನಲ್ಲಿ ಇಂದು ಬರ ಅಧ್ಯಯನ ನಡೆಸಿದೆವು. ಒಂದೆಕೆರೆ ಪ್ರದೇಶದಲ್ಲಿ ಐದಾರು ಚೀಲ ಬರಬೇಕಿದ್ದ ತೊಗರಿ ಅರ್ಧ ಚೀಲ ಸಹ ಬಂದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಶ್ರೀರಾಮುಲು ಸುದ್ದಿಗೋಷ್ಠಿ ಯಲ್ಲಿ ಈ ಮಾಹಿತಿ ನೀಡಿದರು.  

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೇಜವಾಬ್ದಾರಿತನ ತೋರುತ್ತಿದ್ದಾರೆ. ಸಾಕಷ್ಟು ಜನ ಗೂಳೆ ಹೋಗುತ್ತಿದ್ದು ಅವರನ್ನೂ ತಡೆಯಲು ಆಗುತ್ತಿಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ ಎಂದ ಶ್ರೀರಾಮುಲು,

ಇಂದು ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಬರ ಪರಿಹಾರ ಕಾಮಗಾರಿಗೆ ಸರ್ಕಾರ ಮನಸು ಮಾಡ್ತಿಲ್ಲ ಅನಿಸುತ್ತಿದೆ. ನಾವು ನಡೆಸಿದ ಬರ ಅಧ್ಯಯನ ದ ವರದಿಯನ್ನು ವಿಪಕ್ಷವಾಗಿ ನಾವು ಸಿಎಂ ಹೆಚ್‌ಡಿಕೆಗೆ ಸಲ್ಲಿಹಿಸುತ್ತೇವೆ.

ಈವರೆಗೂ ಬರ ಪರಿಹಾರ ಕಾಮಗಾರಿಗೆ ಒಂದು ತಾಲೂಕಿಗೂ ಹಣ ಬಿಡುಗಡೆ ಆಗಿಲ್ಲ. ಸದನದಲ್ಲಿ ಈ ಕುರಿತು ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments