ಕಲಬುರಗಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಶ್ರೀರಾಮುಲು

Webdunia
ಸೋಮವಾರ, 28 ಜನವರಿ 2019 (19:39 IST)
ಇಡೀ ಕಲಬುರಗಿಯಲ್ಲಿ ಬಿಜೆಪಿ ತಂಡಗಳು ಬರ ಅಧ್ಯಯನ ನಡೆಸುತ್ತಿವೆ. ಸೇಡಂ, ಚಿತ್ತಾಪುರ ತಾಲೂಕಿನಲ್ಲಿ ಇಂದು ಬರ ಅಧ್ಯಯನ ನಡೆಸಿದೆವು. ಒಂದೆಕೆರೆ ಪ್ರದೇಶದಲ್ಲಿ ಐದಾರು ಚೀಲ ಬರಬೇಕಿದ್ದ ತೊಗರಿ ಅರ್ಧ ಚೀಲ ಸಹ ಬಂದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಶ್ರೀರಾಮುಲು ಸುದ್ದಿಗೋಷ್ಠಿ ಯಲ್ಲಿ ಈ ಮಾಹಿತಿ ನೀಡಿದರು.  

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೇಜವಾಬ್ದಾರಿತನ ತೋರುತ್ತಿದ್ದಾರೆ. ಸಾಕಷ್ಟು ಜನ ಗೂಳೆ ಹೋಗುತ್ತಿದ್ದು ಅವರನ್ನೂ ತಡೆಯಲು ಆಗುತ್ತಿಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ ಎಂದ ಶ್ರೀರಾಮುಲು,

ಇಂದು ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಬರ ಪರಿಹಾರ ಕಾಮಗಾರಿಗೆ ಸರ್ಕಾರ ಮನಸು ಮಾಡ್ತಿಲ್ಲ ಅನಿಸುತ್ತಿದೆ. ನಾವು ನಡೆಸಿದ ಬರ ಅಧ್ಯಯನ ದ ವರದಿಯನ್ನು ವಿಪಕ್ಷವಾಗಿ ನಾವು ಸಿಎಂ ಹೆಚ್‌ಡಿಕೆಗೆ ಸಲ್ಲಿಹಿಸುತ್ತೇವೆ.

ಈವರೆಗೂ ಬರ ಪರಿಹಾರ ಕಾಮಗಾರಿಗೆ ಒಂದು ತಾಲೂಕಿಗೂ ಹಣ ಬಿಡುಗಡೆ ಆಗಿಲ್ಲ. ಸದನದಲ್ಲಿ ಈ ಕುರಿತು ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ನಿರ್ಮಲಾ ಸೀತಾರಾಮನ್ ಎಂತವ್ಳು ಅವ್ಳು ಎಂದ ಸಿದ್ದರಾಮಯ್ಯ: ವಿಡಿಯೋ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

ಮುಂದಿನ ಸುದ್ದಿ
Show comments