Webdunia - Bharat's app for daily news and videos

Install App

ಶ್ರೀಲಂಕಾ ಬಾಂಬ್ ಸ್ಫೋಟ ರೂವಾರಿ ಬೆಂಗಳೂರಲ್ಲಿ?

Webdunia
ಮಂಗಳವಾರ, 7 ಮೇ 2019 (20:55 IST)
ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ರೂವಾರಿಗಳು ಬೆಂಗಳೂರಿಗೆ ಬಂದಿದ್ದರು ಎನ್ನುವ ವದಂತಿ ಹರಿದಾಡುತ್ತಿದೆ.

ಇದೊಂದು ಸೂಕ್ಷ್ಮ ವಿಚಾರ. ಶ್ರೀಲಂಕಾ ಘಟನೆಯಿಂದ ನಾವು ಎಚ್ಚರವಹಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಡಿಜಿಗೆ ಸೂಚನೆ ನೀಡಿದ್ದೇನೆ. ಉಗ್ರರು ಬೆಂಗಳೂರಿನಲ್ಲಿ ಇದ್ದ ವಿಚಾರದಲ್ಲಿ ಕೆಲವೊಂದು ಮಾಹಿತಿ ಸತ್ಯ ಇರುತ್ತೆ. ಕೆಲವು ಸುಳ್ಳು ಇರುತ್ತೆ. ಈ ಬಗ್ಗೆಯೂ ನಾವು ಎಚ್ಚರವಹಿಸಿದ್ದೇವೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಯಾವುದೋ ಒಬ್ಬ ಟ್ರಕ್ ಡ್ರೈವರ್ ಇದ್ದ ಅಂತ ಮಾಹಿತಿ ಬಂದಿತ್ತು. ಈ ಬಗ್ಗೆ ಡಿಜಿಗೆ ಕೂಡಾ ಮಾಹಿತಿ ಇತ್ತು. ಆದ್ರೆ ಇವ್ಯಾವು ಖಚಿತ ಮಾಹಿತಿ ಅಲ್ಲ. ಆದ್ರು ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನ ನಾವು ಮಾಡಿದ್ದೇವೆ. ಇಂತಹ ವಿಚಾರದಲ್ಲಿ ಕೇಂದ್ರ ಸರ್ಕಾರದ‌ ಪಾಲು ಹೆಚ್ಚಿದೆ. ಕೇಂದ್ರ ಸರ್ಕಾರದ ಸೂಚನೆಗಳನ್ನ ನಾವು ಪಾಲನೆ ಮಾಡ್ತೀವಿ. ಆದ್ರೂ ರಾಜ್ಯ ಸರ್ಕಾರ ಸೂಕ್ತ ಭದ್ರತೆಯನ್ನ ರಾಜ್ಯದಲ್ಲಿ ನಿಯುಕ್ತಿಗೊಳಿಸಲಾಗಿದೆ. ಹೀಗಂತ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments