Webdunia - Bharat's app for daily news and videos

Install App

ಶ್ರೀಲಂಕಾ ಅಧ್ಯಕ್ಷ ಪರಾರಿ ಆರ್ಥಿಕ ಬಿಕ್ಕಟಿನಲ್ಲಿ ಶ್ರೀಲಂಕಾ

Webdunia
ಬುಧವಾರ, 13 ಜುಲೈ 2022 (14:42 IST)
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
 
ಈ ಕುರಿತು ಸುದ್ದಿಸಂಸ್ಥೆ ಎಎಫ್‌ಪಿ (ಎಪಿ) ವರದಿಯನ್ನು ಎಎನ್‌ಐ ಟ್ವೀಟ್ ಮಾಡಿದೆ.
ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ಏಜೆನ್ಸಿಗಳು ವರದಿ ಮಾಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments