Webdunia - Bharat's app for daily news and videos

Install App

ಶ್ರೀಲಂಕಾ ಅಧ್ಯಕ್ಷ ಪರಾರಿ ಆರ್ಥಿಕ ಬಿಕ್ಕಟಿನಲ್ಲಿ ಶ್ರೀಲಂಕಾ

Webdunia
ಬುಧವಾರ, 13 ಜುಲೈ 2022 (14:42 IST)
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
 
ಈ ಕುರಿತು ಸುದ್ದಿಸಂಸ್ಥೆ ಎಎಫ್‌ಪಿ (ಎಪಿ) ವರದಿಯನ್ನು ಎಎನ್‌ಐ ಟ್ವೀಟ್ ಮಾಡಿದೆ.
ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ಏಜೆನ್ಸಿಗಳು ವರದಿ ಮಾಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments