Webdunia - Bharat's app for daily news and videos

Install App

ಶ್ರೀರಾಮ ದೇವರಲ್ಲ, ರಾಮಮಂದಿರ ಕಟ್ಟುವ ಮುನ್ನ ಯೋಚಿಸಿ: ಭಗವಾನ್

Webdunia
ಮಂಗಳವಾರ, 26 ಸೆಪ್ಟಂಬರ್ 2017 (14:27 IST)
ವಾಲ್ಮಿಕಿ ಎಲ್ಲಿಯೂ ರಾಮನನ್ನು ದೇವರು ಎಂದು ಕರೆದಿಲ್ಲ. ವಾಲ್ಮಿಕಿ ರಾಮಾಯಾಣದಲ್ಲಿ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಪ್ರೊ.ಕೆ.ಎಸ್.ಭಗವಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ವಿಶಿಷ್ಠ ಕವಿಗೋಷ್ಠಿಯ ವೇಳೆ ಮಾತನಾಡಿದ ಸಾಹಿತಿ ಭಗವಾನ್, ವಾಲ್ಮಿಕಿ ರಾಮಾಯಣದಲ್ಲಿ ರಾಮನ ನಿಜರೂಪ ತಿಳಿದಿದೆ. ಅಂದ ಮೇಲೂ ರಾಮ ಮಂದಿರ ನಿರ್ಮಿಸುವುದು ಯಾತಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.
 
ಬ್ರಾಹ್ಮಣರ ಮಾತುಗಳನ್ನು ಕೇಳಿ ರಾಮ, ಶಂಭೂಕನ ತಲೆಯನ್ನು ಕತ್ತರಿಸಿದ. ತುಂಬು ಗರ್ಭಿಣಿಯನ್ನು ಕಾಡಿಗೆ ಕಳುಹಿಸಿದ. ಇಂತಹ ವ್ಯಕ್ತಿಗೆ ದೇವಾಲಯ ನಿರ್ಮಿಸಬೇಕೆ? ರಾಮಮಂದಿರ ನಿರ್ಮಿಸುವ ಮೊದಲ ಯೋಚಿಸಿ ಎಂದು ಸಲಹೆ ನೀಡಿದ್ದಾರೆ.
 
ಪತ್ನಿಯನ್ನು ಗೌರವಿಸದಂತಹ ವ್ಯಕ್ತಿಯಾದ ರಾಮನಿಗೆ ದೇವಾಲಯ ಕಟ್ಟಲು ಹೊರಟಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಪ್ರೊಫೆಸರ್ ಕೆ.ಎಸ್.ಭಗವಾನ್ ಮತ್ತೊಮ್ಮೆ  ವಿವಾದದ ಕಿಡಿ ಹಬ್ಬಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments