Webdunia - Bharat's app for daily news and videos

Install App

ಶ್ರೀರಾಮ ದೇವರಲ್ಲ, ರಾಮಮಂದಿರ ಕಟ್ಟುವ ಮುನ್ನ ಯೋಚಿಸಿ: ಭಗವಾನ್

Webdunia
ಮಂಗಳವಾರ, 26 ಸೆಪ್ಟಂಬರ್ 2017 (14:27 IST)
ವಾಲ್ಮಿಕಿ ಎಲ್ಲಿಯೂ ರಾಮನನ್ನು ದೇವರು ಎಂದು ಕರೆದಿಲ್ಲ. ವಾಲ್ಮಿಕಿ ರಾಮಾಯಾಣದಲ್ಲಿ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಪ್ರೊ.ಕೆ.ಎಸ್.ಭಗವಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ವಿಶಿಷ್ಠ ಕವಿಗೋಷ್ಠಿಯ ವೇಳೆ ಮಾತನಾಡಿದ ಸಾಹಿತಿ ಭಗವಾನ್, ವಾಲ್ಮಿಕಿ ರಾಮಾಯಣದಲ್ಲಿ ರಾಮನ ನಿಜರೂಪ ತಿಳಿದಿದೆ. ಅಂದ ಮೇಲೂ ರಾಮ ಮಂದಿರ ನಿರ್ಮಿಸುವುದು ಯಾತಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.
 
ಬ್ರಾಹ್ಮಣರ ಮಾತುಗಳನ್ನು ಕೇಳಿ ರಾಮ, ಶಂಭೂಕನ ತಲೆಯನ್ನು ಕತ್ತರಿಸಿದ. ತುಂಬು ಗರ್ಭಿಣಿಯನ್ನು ಕಾಡಿಗೆ ಕಳುಹಿಸಿದ. ಇಂತಹ ವ್ಯಕ್ತಿಗೆ ದೇವಾಲಯ ನಿರ್ಮಿಸಬೇಕೆ? ರಾಮಮಂದಿರ ನಿರ್ಮಿಸುವ ಮೊದಲ ಯೋಚಿಸಿ ಎಂದು ಸಲಹೆ ನೀಡಿದ್ದಾರೆ.
 
ಪತ್ನಿಯನ್ನು ಗೌರವಿಸದಂತಹ ವ್ಯಕ್ತಿಯಾದ ರಾಮನಿಗೆ ದೇವಾಲಯ ಕಟ್ಟಲು ಹೊರಟಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಪ್ರೊಫೆಸರ್ ಕೆ.ಎಸ್.ಭಗವಾನ್ ಮತ್ತೊಮ್ಮೆ  ವಿವಾದದ ಕಿಡಿ ಹಬ್ಬಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments