Webdunia - Bharat's app for daily news and videos

Install App

ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

Webdunia
ಸೋಮವಾರ, 22 ಆಗಸ್ಟ್ 2022 (08:05 IST)
ಕಲಬುರಗಿ : ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ.

ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ. 

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್ಗಳನ್ನು ಬಳಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments