ಖಾಸಗಿ ಕ್ಲಿನಿಕ್ ನಡೆಸುತ್ತಿರುವ ಸರ್ಕಾರಿ ವೈದ್ಯರ ಮೇಲೆ ಗರಂ ಆದ ಸಚಿವ ಶ್ರೀರಾಮುಲು

Webdunia
ಬುಧವಾರ, 25 ಸೆಪ್ಟಂಬರ್ 2019 (10:42 IST)
ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.



ಜಿಲ್ಲಾಸ್ಪತ್ರೆಯಲ್ಲಿ ಇರುವ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಲು ಸಚಿವ ಶ್ರೀರಾಮುಲು ಮಂಗಳವಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ಆಸ್ಪತ್ರೆ ಅವರಣದಲ್ಲಿ ಶ್ರೀರಾಮುಲು ಸಿಬ್ಬಂದಿ ಜೊತೆ ಕುಂದುಕೊರತೆ ಸಭೆ ನಡೆಸಿ, ಸಿಬ್ಬಂದಿ ಸಮಸ್ಯೆಗಳನ್ನು ಆಲಿಸಿದ ಸಚಿವರು, ಕೇಂದ್ರ ಸರ್ಕಾರದ ನೂತನ ಯೋಜನೆ ಬಗ್ಗೆ ತಿಳಿಸಿ ಸಂಬಳ ಹೆಚ್ಚಿಸುವ ಬಗ್ಗೆ ಭರವಸೆ ನೀಡಿದರು.


ಅಲ್ಲದೇ ಖಾಸಗಿ ಕ್ಲಿನಿಕ್ ನಡೆಸ್ತಿರುವ ಸರ್ಕಾರಿ ವೈದ್ಯರ ಮೇಲೆ ಸಚಿವ ಶ್ರೀರಾಮುಲು ಗರಂ ಆಗಿದ್ದಾರೆ. ಸರ್ಕಾರಿ ವೈದ್ಯರು ಕ್ಲಿನಿಕ್ ನಡೆಸುವುದು ದೊಡ್ಡ ದಂಧೆಯಾಗಿದೆ. ಅವರು ಎಂತಹ ತಜ್ಞ ವೈದ್ಯರೇ ಆದ್ರೂ ಅವರ ಅವಶ್ಯಕತೆ ನಮಗಿಲ್ಲ. ಖಾಸಗಿ ಕ್ಲಿನಿಕ್ ನಡೆಸುತ್ತಿರುವ ವೈದ್ಯರು ಕೆಲಸ ಬಿಟ್ಟು ಹೋಗಲಿ, ಇಲ್ಲವೇ ನಿವೃತ್ತಿ ತೆಗೆದುಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments