ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ-ಶ್ರೀರಾಮುಲು

Webdunia
ಭಾನುವಾರ, 7 ಏಪ್ರಿಲ್ 2019 (15:00 IST)
ಮೈಸೂರು : ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಸೋಲಿಸಲು ಪ್ಲ್ಯಾನ್ ಮಾಡಿದ್ದಾರೆ. ಈ ಮೂಲಕ ಹಾವಿನ ದ್ವೇಷದಂತೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.


ಇನ್ನು ಸಚಿವ ಜಿ.ಟಿ.ದೇವೇಗೌಡ ಅವರು ಮೈತ್ರಿ ಅಭ್ಯರ್ಥಿ ಸೋತರೆ ನಾವು ಜವಾಬ್ದಾರರಲ್ಲ ಎಂದಿದ್ದಾರೆ. ಜಿ.ಟಿ.ದೇವೇಗೌಡ ಹೇಳಿಕೆಯಿಂದ ಎರಡೂ ಪಕ್ಷಗಳ ನಾಯಕರ ನಡುವೆ ಸಮನ್ವಯತೆ ಇಲ್ಲ ಎಂಬುದು ಗೊತ್ತಾಗುತ್ತದೆ. ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments