Webdunia - Bharat's app for daily news and videos

Install App

ಉಪಚುನಾವಣೆ ಜಮಖಂಡಿಗೆ ಶ್ರೀಕಾಂತ್ ಕುಲಕರ್ಣಿ ಬಿಜೆಪಿ ಅಭ್ಯರ್ಥಿ?

Webdunia
ಬುಧವಾರ, 10 ಅಕ್ಟೋಬರ್ 2018 (13:48 IST)
ಜಮಖಂಡಿ ಮತಕ್ಷೇತ್ರದ ಸಿದ್ದು ನ್ಯಾಮಗೌಡ್ರ ಅಕಾಲಿಕ ನಿಧನದಿಂದಾಗಿ ಮತಕ್ಷೇತ್ರದ ಉಪಚುನಾವಣೆಯ ದಿನಾಂಕ ಕೂಡ ಅಂತಿಮವಾಗಿದೆ ಬರೋ ತಿಂಗಳು 3 ಕ್ಕೆ ಚುನಾವಣೆ ನಡೆಸುವದಾಗಿ  ಚುನಾವಣಾ ಆಯೋಗ ತಿಳಿಸಿದೆ. ಏತನ್ಮಧ್ಯೆ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಮೆಗಾಫೈಟ್ ಆರಂಭಗೊಂಡಿದೆ.

ಜಮಖಂಡಿಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ನನಗ್ ಬೇಕು ನನಗ್ ಬೇಕು ಎಂದು ಬಿಜೆಪಿ ಮುಖಂಡರು ಪೈಪೋಟಿಗೆ ಇಳಿದಿದ್ದಾರೆ. ಬೆಂಗಳೂರಿಗೆ ಹೋಗಿ ಒತ್ತಾಯ ಮಾಡುತ್ತಿರುವ ಶ್ರೀಕಾಂತ್ ಕುಲಕರ್ಣಿ, ಸಂಗಮೇಶ್ ನಿರಾಣಿ, ಜಗದೀಶ್ ಗುಡಗುಂಟಿ ಈ ಮೂವರ ಪೈಪೋಟಿ ಜಾಸ್ತಿನೇ ಆಗ್ತಿದೆ. ಆದರೆ ಮತಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳು ಮತ್ತು ಪಕ್ಷದಲ್ಲಿ ಸೇವೆ ಮಾಡಿರುವ ಅಭ್ಯರ್ಥಿಗಳು ಆದ ಉಮೇಶ್ ಮಹಾಬಳಶೆಟ್ಟಿ, ಬಿ. ಎಸ್. ಸಿಂಧೂರ್ ಒಳಗೊಂಡಂತೆ ಇನ್ನೂ ಅನೇಕ ಆಕಾಂಕ್ಷಿಗಳಿದ್ದಾರೆ.

ಆದರೆ ಶ್ರೀಕಾಂತ್ ಕುಲಕರ್ಣಿ ಮಾತ್ರ ಪ್ರಬಲವಾಗಿ  ಸಂಘಟನೆಯಲ್ಲಿ ತುಂಬಾ ಹಳಬರು ಜೊತೆಯಲ್ಲಿ ಸಂಘ ಕಟ್ಟಿ ಬೆಳೆಸುವದರಲ್ಲೂ ಸಾಕಷ್ಟು ಓಡಾಡಿದ್ದಾರೆ. ಹೈಕಮಾಂಡಿನಲ್ಲಿ ಒಳ್ಳೆ ಹೆಸರು ಇಟ್ಟಿರುವವರು  ಹಾಗಾಗಿ ಶ್ರೀಕಾಂತ್ ಕುಲಕರ್ಣಿಯವರಿಗೆ ಬಹುತೇಕ ಬಿಜೆಪಿ ಟಿಕೆಟ್ ಫೈನಲ್ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ

Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಮುಂದಿನ ಸುದ್ದಿ
Show comments