Select Your Language

Notifications

webdunia
webdunia
webdunia
webdunia

ಕೆಸರಿನಲ್ಲಿ ಹೂತುಕೊಂಡಿದ್ದ ಶ್ರೀಕಂಠೇಶ್ವರನ ರಥದ ಚಕ್ರ

Nanjanagudi
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇವತ್ತು ಶ್ರೀಕಂಠೇಶ್ವರನ ರಥೋತ್ಸವ ನಡೆಯುತ್ತಿದೆ. ರಥ ಸಂಚರಿಸುತ್ತಿದ್ದ ವೇಳೆ ಅಂಗಡಿ ಬೀಡದಿಯ ಕೆಸರಿನಲ್ಲಿ ರಥ ಸಿಲುಕಿಕೊಂಡಿತ್ತು. ಒಂದು ಗಂಟೆ ಹರಸಾಹಸ ಪಟ್ಟ ಬಳಿಕ ಜೆಸಿಬಿ, ಕ್ರೇನ್ ಬಳಸಿ ರಥದ ಚಕ್ರವನ್ನ ಮೇಲೆತ್ತಲಾಗಿದೆ.
.

ಪ್ರತೀ ವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ರಾತ್ರಿ ಮಳೆ ಬಿದ್ದ ಪರಿಣಾಮ ರಸ್ತೆಯೆಲ್ಲ ಕೆಸರಾಗಿತ್ತು. ರಥ ಬರುತ್ತಿದ್ದಂತೆ ಮಣ್ಣಿನಲ್ಲಿ ಹೂತುಹೋಗಿತ್ತು.

ಶ್ರೀಕಂಠೇಶ್ವರ ರಥದ ಜೊತೆ ಪಾರ್ವತಿದೇವಿಯ ರಥ ಸೇರಿ 5 ರಥೋತ್ಸವ ನಡೆಯುತ್ತಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿರಿಯಾ ವಾಯುನೆಲೆ ಮೇಲೆ ಅಮೆರಿಕದ 60 ಕ್ಷಿಪಣಿ ದಾಳಿ