Webdunia - Bharat's app for daily news and videos

Install App

ಕೆಸರಿನಲ್ಲಿ ಹೂತುಕೊಂಡಿದ್ದ ಶ್ರೀಕಂಠೇಶ್ವರನ ರಥದ ಚಕ್ರ

Webdunia
ಶುಕ್ರವಾರ, 7 ಏಪ್ರಿಲ್ 2017 (09:29 IST)
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇವತ್ತು ಶ್ರೀಕಂಠೇಶ್ವರನ ರಥೋತ್ಸವ ನಡೆಯುತ್ತಿದೆ. ರಥ ಸಂಚರಿಸುತ್ತಿದ್ದ ವೇಳೆ ಅಂಗಡಿ ಬೀಡದಿಯ ಕೆಸರಿನಲ್ಲಿ ರಥ ಸಿಲುಕಿಕೊಂಡಿತ್ತು. ಒಂದು ಗಂಟೆ ಹರಸಾಹಸ ಪಟ್ಟ ಬಳಿಕ ಜೆಸಿಬಿ, ಕ್ರೇನ್ ಬಳಸಿ ರಥದ ಚಕ್ರವನ್ನ ಮೇಲೆತ್ತಲಾಗಿದೆ.
.

ಪ್ರತೀ ವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ರಾತ್ರಿ ಮಳೆ ಬಿದ್ದ ಪರಿಣಾಮ ರಸ್ತೆಯೆಲ್ಲ ಕೆಸರಾಗಿತ್ತು. ರಥ ಬರುತ್ತಿದ್ದಂತೆ ಮಣ್ಣಿನಲ್ಲಿ ಹೂತುಹೋಗಿತ್ತು.

ಶ್ರೀಕಂಠೇಶ್ವರ ರಥದ ಜೊತೆ ಪಾರ್ವತಿದೇವಿಯ ರಥ ಸೇರಿ 5 ರಥೋತ್ಸವ ನಡೆಯುತ್ತಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಮುಂದಿನ ಸುದ್ದಿ
Show comments