Webdunia - Bharat's app for daily news and videos

Install App

ಕೆಸರಿನಲ್ಲಿ ಹೂತುಕೊಂಡಿದ್ದ ಶ್ರೀಕಂಠೇಶ್ವರನ ರಥದ ಚಕ್ರ

Webdunia
ಶುಕ್ರವಾರ, 7 ಏಪ್ರಿಲ್ 2017 (09:29 IST)
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇವತ್ತು ಶ್ರೀಕಂಠೇಶ್ವರನ ರಥೋತ್ಸವ ನಡೆಯುತ್ತಿದೆ. ರಥ ಸಂಚರಿಸುತ್ತಿದ್ದ ವೇಳೆ ಅಂಗಡಿ ಬೀಡದಿಯ ಕೆಸರಿನಲ್ಲಿ ರಥ ಸಿಲುಕಿಕೊಂಡಿತ್ತು. ಒಂದು ಗಂಟೆ ಹರಸಾಹಸ ಪಟ್ಟ ಬಳಿಕ ಜೆಸಿಬಿ, ಕ್ರೇನ್ ಬಳಸಿ ರಥದ ಚಕ್ರವನ್ನ ಮೇಲೆತ್ತಲಾಗಿದೆ.
.

ಪ್ರತೀ ವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ರಾತ್ರಿ ಮಳೆ ಬಿದ್ದ ಪರಿಣಾಮ ರಸ್ತೆಯೆಲ್ಲ ಕೆಸರಾಗಿತ್ತು. ರಥ ಬರುತ್ತಿದ್ದಂತೆ ಮಣ್ಣಿನಲ್ಲಿ ಹೂತುಹೋಗಿತ್ತು.

ಶ್ರೀಕಂಠೇಶ್ವರ ರಥದ ಜೊತೆ ಪಾರ್ವತಿದೇವಿಯ ರಥ ಸೇರಿ 5 ರಥೋತ್ಸವ ನಡೆಯುತ್ತಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

Indus Water treaty: ಸಿಂಧೂ ನದಿ ನೀರು ಬಿಡಿ ಎಂದ ಪಾಕಿಸ್ತಾನಕ್ಕೆ ಭಾರತ ಕೊಟ್ಟ ಉತ್ತರವೇನು ಗೊತ್ತಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

ಮುಂದಿನ ಸುದ್ದಿ
Show comments