Webdunia - Bharat's app for daily news and videos

Install App

ಶ್ರೀಮೃತ್ಯುಂಜಯ ದೇವಾಲಯ ಬಾಡಗಕೇರಿ

Webdunia
ಶನಿವಾರ, 18 ಡಿಸೆಂಬರ್ 2021 (20:31 IST)
ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಬೆಳಗ್ಗೆ 11.30ರ ಒಳಗೆ ರಶೀದಿಯನ್ನು ಪಡೆದುಕೊಳ್ಳತಕ್ಕದ್ದು.
ಸಮಯ ಮೀರಿ ಬಂದ ಭಕ್ತಾದಿಗಳಿಗೆ ವೈಯುಕ್ತಿಕ ಪೂಜಾ ಸೇವೆ ಮಾಡಿಸುವ ಅವಕಾಶವಿರುವುದಿಲ್ಲ.
ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸುವುದು. ಸಾಂಪ್ರದಾಯಿಕವಲ್ಲದ ಅಶ್ಲೀಲ ಉಡುಗೆ-ತೊಡುಗೆಗಳಲ್ಲಿ ಆಗಮಿಸುವರಿಗೆ ಆಡಳಿತ ಮಂಡಳಿಯಿಂದ ಕಠಿಣ ನಿರ್ಬಂಧ ಹೇರಲಾಗಿದೆ.
  ದೇವಸ್ಥಾನಕ್ಕೆ ಮುಂಗಡ ಕರೆ ಮಾಡಿ ವಿವಿಧ ಪೂಜಾ ಸೇವೆಗಳನ್ನು ಬುಕ್ಕಿಂಗ್ ತೆಗೆದುಕೊಂಡು ಬರುವ ಭಕ್ತಾದಿಗಳು ಕಛೇರಿಯ 8197870058 ಈ ಮೊಬೈಲ್ ಸಂಖ್ಯೆಗೆ ಬೆಳಗ್ಗೆ 9ರಿಂದ ಮಧ್ಯಾನ್ಹ 3ಗಂಟೆಯ ಒಳಗೆ ಸಂಪರ್ಕ ಮಾಡುವುದು. ಇದೇ ಸಂಪರ್ಕ ಸಂಖ್ಯೆಗೆ ಆನ್‌ಲೈನ್ ಗೂಗಲ್ ಪೇ ಸೌಕರ್ಯ ಕೂಡ ಇರುತ್ತದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಬಲ್ಯಮೀದೇರೀರ ಸುರೇಶ ಹಾಗೂ ಕಾರ್ಯದರ್ಶಿ ಅಣ್ಣೀರ ಪ್ರತೀಕ್ ಪೊನ್ನಣ್ಣನವರು ಮಾಹಿತಿ ನೀಡಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments