Select Your Language

Notifications

webdunia
webdunia
webdunia
webdunia

ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ: ದೇವೇಗೌಡ

ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ: ದೇವೇಗೌಡ
ಚಿಕ್ಕಮಗಳೂರು , ಮಂಗಳವಾರ, 22 ಮೇ 2018 (17:24 IST)
ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 
 ಶೃಂಗೇರಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ  ಶೃಂಗೇರಿ ಮಠಕ್ಕೂ ನಮ್ಮ ಕುಟುಂಕ್ಕೂ ಅವಿನಾಭಾವ ಸಂಬಂಧವಿದೆ. ಕಳೆದ 50 ವರ್ಷಗಳಿಂದ ಈ ಮಠಕ್ಕೆ ಬರುತ್ತಿದ್ದೇನೆ. ಮಠದಲ್ಲಿ ನಾನು ರಾಜಕೀಯ ಕುರಿತು ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.
 
ಸಮಿಶ್ರ ಸರ್ಕಾರ ರಚನೆಯಾಗ್ತಿದೆ. ಸರ್ಕಾರ ರಚಿಸುವ ಎಲ್ಲಾ ಹೊಣೆಗಾರಿಕೆಯನ್ನ ಕುಮಾರಸ್ವಾಮಿಗೆ ಬಿಟ್ಟಿದ್ದೇನೆ ನಾನು ಯಾವುದಕ್ಕೂ ಮಧ್ಯಪ್ರವೇಶ ಮಾಡಲ್ಲ. ಸರಕಾರ 5 ವರ್ಷ ಆಡಳಿತ ನಡೆಸಲಿ ಅಂತಾ ಹಾರೈಸುವೆ ಎಂದು ದೇವೇಗೌಡರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ಸಿಎಂ: ಚನ್ನಪಟ್ಟಣದಲ್ಲಿ ಮುಗಿಲು ಮುಟ್ಟಿದ ಸಂಭ್ರಮ