Webdunia - Bharat's app for daily news and videos

Install App

ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ: ದೇವೇಗೌಡ

Webdunia
ಮಂಗಳವಾರ, 22 ಮೇ 2018 (17:24 IST)
ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 
 ಶೃಂಗೇರಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ  ಶೃಂಗೇರಿ ಮಠಕ್ಕೂ ನಮ್ಮ ಕುಟುಂಕ್ಕೂ ಅವಿನಾಭಾವ ಸಂಬಂಧವಿದೆ. ಕಳೆದ 50 ವರ್ಷಗಳಿಂದ ಈ ಮಠಕ್ಕೆ ಬರುತ್ತಿದ್ದೇನೆ. ಮಠದಲ್ಲಿ ನಾನು ರಾಜಕೀಯ ಕುರಿತು ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.
 
ಸಮಿಶ್ರ ಸರ್ಕಾರ ರಚನೆಯಾಗ್ತಿದೆ. ಸರ್ಕಾರ ರಚಿಸುವ ಎಲ್ಲಾ ಹೊಣೆಗಾರಿಕೆಯನ್ನ ಕುಮಾರಸ್ವಾಮಿಗೆ ಬಿಟ್ಟಿದ್ದೇನೆ ನಾನು ಯಾವುದಕ್ಕೂ ಮಧ್ಯಪ್ರವೇಶ ಮಾಡಲ್ಲ. ಸರಕಾರ 5 ವರ್ಷ ಆಡಳಿತ ನಡೆಸಲಿ ಅಂತಾ ಹಾರೈಸುವೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments