Webdunia - Bharat's app for daily news and videos

Install App

ಶ್ರೀನಿವಾಸ್‌ಗೆ ಸಚಿವ ಸ್ಥಾನ: ದೇವೇಗೌಡರ ಕಾರಿಗೆ ಘೇರಾವ್

Webdunia
ಶನಿವಾರ, 2 ಜೂನ್ 2018 (17:53 IST)
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವರಿಷ್ಛ ಎಚ್.ಡಿ.ದೇವೇಗೌಡರ ಕಾರಿಗೆ ಶ್ರೀನಿವಾಸ ಪರ ಬೆಂಬಲಿಗರು ಘೇರಾವ್ ಹಾಕಿದ ಘಟನೆ ವರದಿಯಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪರ ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯ ಭನದಲ್ಲಿ‌ ನಡೆಯುತ್ತಿದ್ದ ಪ್ರಚಾರ ಸಭೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ಜೆ ಡಿ‌ಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೆಗೌಡರ ಕಾರಿಗೆ ಅಡ್ಡಹಾಕಿ‌ ಒತ್ತಾಯಿಸಲಾಯಿತು.
 
ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಘೋಷಣೆ ಕೂಗಿ ಒತ್ತಾಯಿಸಿದ್ದಲ್ಲದೇ ಕಾರಿಗೆ ಅಡ್ಡ ನಿಂತು ಪ್ರತಿಭಟನೆ ಮಾಡಲು ಬೆಂಬಲಿಗರು ಯತ್ನಿಸಿದಾಗ ಜೆಡಿ‌ಎಸ್ ಕಾರ್ಯಕರ್ತರ ನಡೆಯಿಂದ ದೇವೇಗೌಡರು‌ ಮುಜುಗರಕ್ಕಿಡಾದರು ಎಂದು ಮೂಲಗಳು ತಿಳಿಸಿವೆ. 
 
ವಿಚಲಿತರಾಗದೇ ಮುಂದೆ ನಡೆದ ದೇವೇಗೌಡರು, ಪ್ರತಿಭಟನಾ ನಿರತ ಬೆಂಬಲಿಗರನ್ನ ಪೋಲಿಸರು‌ ತೆರವುಗೊಳಿಸಿದ ನಂತರ ಬೆಂಗಳೂರಿಗೆ ಮರಳಿದರು ಎನ್ನಲಾಗಿದೆ 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments