Webdunia - Bharat's app for daily news and videos

Install App

ಶ್ರೀನಿವಾಸ ಕಲ್ಯಾಣೋತ್ಸವ ಅದ್ಧೂರಿ ಸಂಭ್ರಮ

Webdunia
ಭಾನುವಾರ, 25 ಆಗಸ್ಟ್ 2019 (18:06 IST)
ಶ್ರಾವಣ ಮಾಸದ ಅಂಗವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಸಹಸ್ರಾರು ಭಕ್ತರ ಹರ್ಘೋದ್ಘಾರದ ನಡುವೆ ನಡೆಯಿತು.

ಆನೇಕಲ್ ಪಟ್ಟಣದಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

ಲೋಕ ಕಲ್ಯಾಣಾರ್ಥವಾಗಿ ಜಯಕರ್ನಾಟಕ ಸಂಘಟನೆಯಿಂದ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಾವಿರಾರು ಜನರು ಭಾಗವಹಿಸಿ ಲಕ್ಷ್ಮಿ ಹಾಗೂ ಪದ್ಮಾವತಿ ಸಮೇತ ಶ್ರೀನಿವಾಸನ ಕಲ್ಯಾಣವನ್ನ ಕಣ್ಣು ತುಂಬಿಕೊಂಡರು. ಸಾಕ್ಷತ್  ತಿರುಪತಿಯ ಮಾದರಿಯಲ್ಲೇ ನಡೆದ ಕಾರ್ಯಕ್ರಮ ಭಕ್ತರಿಗೆ ವಿಶೇಷ ಅನುಭವ  ತಂದುಕೊಟ್ಟಿತ್ತು.

ತಿರುಪತಿ ಮಾದರಿಯಲ್ಲೇ ದೇವಾಲಯದ ಸೆಟ್‍ ಗಳನ್ನ ಹಾಕಿ ಆಗಮಿಕರು ವೆಂಕಟೇಶ್ವರನ ಕಲ್ಯಾಣವನ್ನ ನಡೆಸಿಕೊಟ್ಟರು.
ಧಾರ್ಮಿಕ ಕಾರ್ಯಗಳು ಎಲ್ಲಾ ಕಡೆ ನಡೆದು ಅವುಗಳಿಂದ ಸುಖ, ಶಾಂತಿ, ನೆಮ್ಮದಿ ವೃದ್ದಿಯಾಗಲಿ ಎಂದು ಕಾರ್ಯಕ್ರಮ ಸಂಘಟಕರು ಹಾರೈಸಿದರು.

ತಿರುಮಲ ದೇವಾಲಯ ಬಂದಿದ್ದ ಆಗಮಿಕರು ಶಾಸ್ತ್ರೋಕ್ತವಾಗಿ ವೆಂಕಟೇಶ್ವರ ಸ್ವಾಮಿ ಕಲ್ಯಾಣ ಕಾರ್ಯಕ್ರಮ ನಡೆಸಿಕೊಡುತ್ತಿದ್ದರೆ, ಭಕ್ತರು ಗೋವಿಂದ , ಗೋವಿಂದ ನಾಮಸ್ಮರಣೆ ಮಾಡುತ್ತ ಶ್ರೀನಿವಾಸನನ್ನ ತಮ್ಮ ಇಷ್ಟಾರ್ಥಗಳನ್ನ ನೆರವೇರಿಸುವಂತೆ ಬೇಡಿಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments