ಶಾಸಕ ಸ್ಥಾನಕ್ಕೆ ಶ್ರೀನಿವಾಸಮೂರ್ತಿ ರಾಜೀನಾಮೆ

Webdunia
ಸೋಮವಾರ, 17 ಏಪ್ರಿಲ್ 2023 (13:54 IST)
ಕಾರವಾರ : ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾನುವಾರ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. 

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. 

ಅಕ್ಕಪಕ್ಕದ ಕ್ಷೇತ್ರದ ನಾಯಕರು ಹೇಳಿದರು ಅಂತಾ ನನಗೆ ಟಿಕೆಟ್ ತಪ್ಪಿಸಿದರು. ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದ್ರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹಾಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಇಸ್ರೇಲ್ ಗೆ ಶಾಪ ಹಾಕಿದ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ಇಂದು ಮತ್ತಷ್ಟು ಬಿಸಿಯೇರಲಿದೆ ಹವಾಮಾನ, ಹೊರಗೆ ಕಾಲಿಡುವ ಮುನ್ನ ಎಚ್ಚರ

ಮುಂದಿನ ಸುದ್ದಿ
Show comments