Webdunia - Bharat's app for daily news and videos

Install App

ದಲಿತ ಸಿದ್ಧಾಂತ ಗಾಳಿಗೆ ತೂರಿದ ಶ್ರೀನಿವಾಸ್ ಪ್ರಸಾದ್: ಎಚ್.ವಿಶ್ವನಾಥ್

Webdunia
ಭಾನುವಾರ, 25 ಡಿಸೆಂಬರ್ 2016 (11:37 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ತತ್ವ ಸಿದ್ಧಾಂತಗಳನ್ನು ಗಾಳಿಗೆ ತೂರಿರುವುದು ಬೇಸರ ತಂದಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‌ಗಾಗಿ ಪಕ್ಷ ಅಂತ್ಯವಾಗುವುದಿಲ್ಲ. ಹಾಗೂ ಅವರು ಪಕ್ಷ ಬದಲಿಸಿರುವುದು ನನಗೆ ಆಶ್ಚರ್ಯ ತಂದಿಲ್ಲ ಎಂದು ಅಭಿಪ್ರಾಯಪಟ್ಟರು.
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರು   ಅ.17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಪ್ರಸಾದ್ ಜನವರಿ 2 ರಂದು  ಬಿಜೆಪಿ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments