Webdunia - Bharat's app for daily news and videos

Install App

ಎಲ್ಲೆಲ್ಲೂ ಶ್ರೀರಾಮನ ಜಪ

Webdunia
ಭಾನುವಾರ, 10 ಏಪ್ರಿಲ್ 2022 (18:05 IST)
ರಾಜ್ಯದಲ್ಲಿ ಶ್ರೀರಾಮ ನವಮಿ ಸಡಗರ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಲಾಗುತ್ತಿದೆ. ಬಗೆ ಬಗೆಯ ಹೂಗಳಿಂದ ದಶರಥ ಪುತ್ರನಿಗೆ ಅಲಂಕಾರ ಮಾಡಿ ಶ್ರೀರಾಮನನ್ನು ಕಣ್ತುಂಬಿಕೊಳ್ಳಲಾಗುತ್ತಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷ ಸಾರ್ವಜನಿಕ ಆಚರಣೆ ಇರಲಿಲ್ಲ. ಈ ಬಾರಿ ಆಚರಣೆ ಕಳೆಗಟ್ಟಿದೆ. ಮುಂಜಾನೆಯಿಂದಲೇ ದೇಗುಲಗಳತ್ತ ಭಕ್ತರು ಬರುತ್ತಿದ್ದು, ಶ್ರೀರಾಮ, ಹನುಮ ಮಂದಿರಗಳ ಬಳಿ ಭಕ್ತರ ದಂಡು ಹೆಚ್ಚಾಗಿದೆ. ಶ್ರೀ ರಾಮನ ದೇವಸ್ಥಾನಗಳಲ್ಲಿ ಸಡಗರದ ವಾತಾವರಣ ಮನೆಮಾಡಿದೆ. ಅಲ್ಲದೇ ರಾಜ್ಯದ ಗಲ್ಲಿಗಲ್ಲಿಯಲ್ಲಿಯೂ ಪಾನಕ, ಕೋಸಂಬರಿ, ಮಜ್ಜಿಗೆ ತಯಾರಿಸಿ ಹಂಚಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments