ಎಲ್ಲೆಲ್ಲೂ ಶ್ರೀರಾಮನ ಜಪ

Webdunia
ಭಾನುವಾರ, 10 ಏಪ್ರಿಲ್ 2022 (18:05 IST)
ರಾಜ್ಯದಲ್ಲಿ ಶ್ರೀರಾಮ ನವಮಿ ಸಡಗರ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಲಾಗುತ್ತಿದೆ. ಬಗೆ ಬಗೆಯ ಹೂಗಳಿಂದ ದಶರಥ ಪುತ್ರನಿಗೆ ಅಲಂಕಾರ ಮಾಡಿ ಶ್ರೀರಾಮನನ್ನು ಕಣ್ತುಂಬಿಕೊಳ್ಳಲಾಗುತ್ತಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷ ಸಾರ್ವಜನಿಕ ಆಚರಣೆ ಇರಲಿಲ್ಲ. ಈ ಬಾರಿ ಆಚರಣೆ ಕಳೆಗಟ್ಟಿದೆ. ಮುಂಜಾನೆಯಿಂದಲೇ ದೇಗುಲಗಳತ್ತ ಭಕ್ತರು ಬರುತ್ತಿದ್ದು, ಶ್ರೀರಾಮ, ಹನುಮ ಮಂದಿರಗಳ ಬಳಿ ಭಕ್ತರ ದಂಡು ಹೆಚ್ಚಾಗಿದೆ. ಶ್ರೀ ರಾಮನ ದೇವಸ್ಥಾನಗಳಲ್ಲಿ ಸಡಗರದ ವಾತಾವರಣ ಮನೆಮಾಡಿದೆ. ಅಲ್ಲದೇ ರಾಜ್ಯದ ಗಲ್ಲಿಗಲ್ಲಿಯಲ್ಲಿಯೂ ಪಾನಕ, ಕೋಸಂಬರಿ, ಮಜ್ಜಿಗೆ ತಯಾರಿಸಿ ಹಂಚಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಮುಂದಿನ ಸುದ್ದಿ
Show comments