ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲೇಬೇಕು ಎಂದ ಸಿ.ಎಂ. ಇಬ್ರಾಹಿಂ

Webdunia
ಬುಧವಾರ, 14 ನವೆಂಬರ್ 2018 (16:03 IST)
ವಿಜಯಪುರ : ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗಲೇಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಹಿಂ ಹೇಳಿದ್ದಾರೆ.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು ಸೇರಿ ಬಗೆಹರಿಸಲಿ ಇಲ್ಲವಾದಲ್ಲಿ ಸುಪ್ರೀಂಕೋರ್ಟ್ ತೀರ್ಪಿನಂತೆ ನಡೆದುಕೊಳ್ಳಲು ನಾವು ಸಿದ್ದ ಎಂದು ಹೇಳಿದ್ದಾರೆ.


ಇನ್ನು ಟಿಪ್ಪು ಜಯಂತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಂದಿನ ಕಾಲದಲ್ಲಿ ಟಿಪ್ಪು ಶ್ರೀರಂಗನ ಹೆಸರಿನಲ್ಲಿ ತನ್ನ ರಾಜಧಾನಿಯನ್ನು ಮಾಡಿಕೊಂಡಿದ್ದ. ಬ್ರಿಟಿಷರಿಗೆ ಕೊಡಲು ಹಣವಿಲ್ಲದಿದ್ದಾಗ ತನ್ನ ಮಕ್ಕಳನ್ನೇ ಒತ್ತೆ ಇಟ್ಟಿದ್ದ. ಶೃಂಗೇರಿ ಹಾಗೂ ಸುತ್ತೂರು ಮಠಗಳನ್ನು ಕಾಪಾಡಿದವನು ಟಿಪ್ಪು. ನಾವು ರಾಜಕೀಯದವರು ಟಿಪ್ಪು ಜಯಂತಿಯನ್ನು ಉಪಯೋಗಿಸಿಕೊಂಡು ವೋಟ್ ಬ್ಯಾಂಕ್ ಮಾಡಿಕೊಂಡಿದ್ದೇವೆ ಎಂದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments