Webdunia - Bharat's app for daily news and videos

Install App

ಬಾದಾಮಿಯಲ್ಲಿ ಕಣ್ಣೀರಿಟ್ಟ ಶ್ರೀರಾಮುಲು

Webdunia
ಮಂಗಳವಾರ, 15 ಮೇ 2018 (14:21 IST)
ಬಾದಾಮಿ : ಬಾದಾಮಿ ಕ್ಷೇತ್ರದಲ್ಲಿ ಸೊಲನುಭವಿಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಕಣ್ಣೀರಿಟ್ಟಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೂ ಕೂಡ ಬಾದಾಮಿಯಲ್ಲಿ  ಸಿದ್ದರಾಮಯ್ಯ ಅವರ ವಿರುದ್ಧ ಸೋಲನುಭವಿಸಿದ್ದಾರೆ. ಇದರಿಂದ ಶ್ರೀರಾಮುಲು ಹಾಗೂ ಅವರ ಜೊತೆ ಅವರ ಬೆಂಬಲಿಗರು ಕೂಡ ಕಣ್ಣೀರಿಟ್ಟದ್ದಾರೆ.

 

ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿ ಶ್ರೀ ರಾಮುಲು ಅವರು,’ನೈತಿಕವಾಗಿ ಗೆಲುವು ನನ್ನದೆ ಆಗಿದೆ, ಬಾದಾಮಿಯಲ್ಲಿ ಸಿದ್ದರಾಮಯ್ಯ ರ ಗೆಲುವು ಗೆಲುವು ಅಲ್ಲ. ನನ್ನ ಸೋಲಿಗೆ ಜೆಡಿಎಸ್ ಹೆಚ್ಚು ಮತ ತಗೆದುಕೊಂಡಿದ್ದೆ ಕಾರಣ. ಜೆಡಿಎಸ್ ಅಭ್ಯರ್ಥಿ ಬಾದಾಮಿ ಯಲ್ಲಿ ಇಷ್ಟೊಂದು ಮತ ಪಡೆಯುತ್ತಾರೆ ಎಂದು ನಾನು ಊಹಿಸಿರಲಿಲ್ಲ . ಬಾದಾಮಿಯಿಂದ ನಾನು ಗೆಲ್ಲಬೇಕೆನ್ನುವ ಆಸೆಯಿತ್ತು, ಸೋತಿರೋದಕ್ಕೆ ಭಾವುಕನಾದೆ. ನಾನು ಬಾದಾಮಿಯಲ್ಲಿ ಸೋಲನ್ನು ಕಂಡರೂ ಆಗಾಗ ಬಾದಾಮಿಗೆ ಬಂದು ಹೋಗುವೆ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments