‘ಶ್ರೀರಾಮುಲು ಮಂಗ, ಅವನಿಗೇನೂ ಗೊತ್ತಿಲ್ಲ’

Webdunia
ಶನಿವಾರ, 18 ಜನವರಿ 2020 (18:27 IST)
ಸಚಿವ ಬಿ.ಶ್ರೀರಾಮುಲು ಮಂಗ, ಅವನಿಗೆ ಏನೂ ಗೊತ್ತಿಲ್ಲ. ರಾಮುಲು ದೊಡ್ಡ ದೊಣ್ಣೆನಾಯಕನಲ್ಲ.

ಹೀಗಂತ ಶಾಸಕ ಹಾಲಪ್ಪ ಅವರು ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.

ಕೆಎಫ್ ಡಿ- ಮಂಗನಕಾಯಿಲೆ ವಿರುದ್ಧ ಜನಜಾಗೃತಿ ಮೂಡಿಸಿ, ಮೈತ್ರಿ ಸರಕಾರದ ವಿರುದ್ಧ ಹೋರಾಡಿ ಮೈತ್ರಿ ಸರಕಾರದಲ್ಲಿ ಸಾಗರಕ್ಕೆ ವೈರಾಣು ಪತ್ತೆಯ ಪ್ರಯೋಗಾಲಯ ಮಂಜೂರು ಮಾಡಿಸಿಕೊಂಡಿದ್ದರು ಶಾಸಕ ಹಾಲಪ್ಪ.

ಆದರೆ, ವೈರಾಣು ಪತ್ತೆಗೆ ಉದ್ದೇಶಿಸಿದ್ದ ಪ್ರಯೋಗಾಲಯವನ್ನು ಶ್ರೀರಾಮುಲು ಮೇಲೆ ಒತ್ತಡ ಹಾಕೋ ಮೂಲಕ ಕೆ.ಎಸ್.ಈಶ್ವರಪ್ಪ ಅದನ್ನು ಶಿವಮೊಗ್ಗಕ್ಕೆ ಶಿಫ್ಟ್ ಮಾಡಿಸಿಕೊಂಡಿದ್ದಾರೆ.

ಶಾಸಕ ಹಾಲಪ್ಪಗೆ ತಿಳಿಸದೇ ಆರೋಗ್ಯ ಇಲಾಖೆಯು ಪ್ರಯೋಗಾಲಯವನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಿದ್ದಕ್ಕೆ ರಾಮುಲು ವಿರುದ್ಧ ಹಾಲಪ್ಪ ಕಿಡಿಕಾರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments