Webdunia - Bharat's app for daily news and videos

Install App

ಎಂ.ಪಿ.ರವೀಂದ್ರ ಅಗಲಿಕೆಗೆ ಶ್ರೀರಾಮುಲು ಸಂತಾಪ

Webdunia
ಶನಿವಾರ, 3 ನವೆಂಬರ್ 2018 (15:43 IST)
ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ಅವರ ಪುತ್ರ ಹಾಗೂ ಮಾಜಿ ಶಾಸಕ ಎಂ.ಪಿ.ರವೀಂದ್ರ ಅಗಲಿಕೆಗೆ ಶಾಸಕ ಬಿ.ಶ್ರೀರಾಮುಲು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಮಾಜಿ‌ ಶಾಸಕ ಎಂ.ಪಿ. ರವೀಂದ್ರ ಅವರು ನಿಧನ ಆಗಿರುವ ಸುದ್ದಿ ತುಂಬಾ ನೋವಿನ ಸಂಗತಿಯಾಗಿದೆ. ಎಂ.ಪಿ.ಪ್ರಕಾಶ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.

ಅವರ ಮಗ ರವೀಂದ್ರ ಕೂಡ ಉತ್ತಮ ವ್ಯಕ್ತಿತ್ವ ಹೊಂದಿದ್ದಾರೆ. ದಾವಣಗೆರೆ, ಬಳ್ಳಾರಿ ಜಿಲ್ಲೆಯ ಜನ ಅವರನ್ನು  ಕಳೆಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ‌ದುಃಖ ಭರಿಸುವ ಶಕ್ತಿ ನೀಡಲಿ. ನನಗೆ ಉತ್ತಮ ಸ್ನೇಹಿತರಾಗಿ ರವೀಂದ್ರ ಇದ್ದರು ಎಂದು ಶ್ರೀರಾಮುಲು ಸ್ಮರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments