Select Your Language

Notifications

webdunia
webdunia
webdunia
webdunia

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲಾಗುತ್ತೆ- ಸಚಿವ ಶ್ರೀರಾಮುಲು

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲಾಗುತ್ತೆ- ಸಚಿವ ಶ್ರೀರಾಮುಲು
ಬೆಂಗಳೂರು , ಶುಕ್ರವಾರ, 20 ಮಾರ್ಚ್ 2020 (10:42 IST)
ಬೆಂಗಳೂರು :ಕೊರೊನಾ ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ಟಾಸ್ಕ್ ಪೋರ್ಸ್ ಬಗ್ಗೆ ನಿನ್ನೆ ಸುದೀರ್ಘ ಮಾತುಕತೆ ನಡೆಸಲಾಗಿದೆ. ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲಾಗುತ್ತೆ. ಟಾಸ್ಕ್ ಪೋರ್ಸ್ ಕಾರ್ಯದ ಕುರಿತು ಕಲಾಪಗಳಲ್ಲಿ ಚರ್ಚೆ ಮಾಡಲಾಗಿದೆ. ನಾವು 2ನೇ ಹಂತದಲ್ಲಿ ಇದ್ದೇವೆ. 3ನೇ ಹಂತಕ್ಕೆ ಬರಬಾರದು ಎಂದು  ತಿಳಿಸಿದ್ದಾರೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ಬೆಂಗಳೂರಿನಲ್ಲಿ ಶುರುವಾಗಿದೆ ನಕಲಿ ಸ್ಯಾನಿಟೈಸರ್ ಹಾವಳಿ