Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆಗೆ ಶ್ರೀರಾಮುಲು ತಿರುಗೇಟು

Webdunia
ಬುಧವಾರ, 25 ಡಿಸೆಂಬರ್ 2019 (19:03 IST)
ಮಂಗಳೂರು ಗಲಭೆ ಪ್ರಕರಣ ಬಿಜೆಪಿ ಮುಖಂಡರ ನಿದ್ದೆ ಕೆಡಿಸಿದಂತಿದೆ. ಹೀಗಾಗಿ ಎಲ್ಲಾ ನಾಯಕರು ಹೋದಲ್ಲಿ ಬಂದಲ್ಲಿ ಹೇಳಿಕೆ ನೀಡೋಕೆ ಶುರುಮಾಡಿದ್ದಾರೆ.

ಮಂಗಳೂರು ಗಲಭೆ ಪ್ರಕರಣಕ್ಕೆ ಯಾದಗಿರಿಯಲ್ಲಿ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಪರಿಹಾರ ವಾಪಸ್ ಪಡೆದುಕೊಳ್ಳುತ್ತೇವೆ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.

ಸಿಸಿಟಿವಿ ದೃಶ್ಯಗಳು ನೋಡಿದಾಗ ಎಲ್ಲ ದೃಶ್ಯಾವಳಿಗಳು ಸ್ಪಷ್ಟವಾಗಿ ಕಾಣುತ್ತೇವೆ. ಕೆಲವೊಂದು ಕಿಡಿಗೇಡಿಗಳು ಈ ರೀತಿ ಮಾಡಿರುವಾಗ ಕಾರಣ ಇದರ ಬಗ್ಗೆ ತನಿಖೆಯಾಗಬೇಕಿದೆ.

ಕಿಡಿಗೇಡಿಗಳು ಮಾಡಿರುವುದರಿಂದ ಶೋಭಾ ಕರಂದ್ಲಾಜೆ ಈ‌ ರೀತಿ ಹೇಳಿಕೆ ನೀಡಿರಬಹುದು ಎಂದಿದ್ದಾರೆ.

ತನಿಖೆ ಪೂರ್ಣಗೊಂಡು ವರದಿ ಬಂದ ನಂತರ ಸರ್ಕಾರ ಪರಿಹಾರ ನೀಡುತ್ತದೆ. ತಪ್ಪಿತಸ್ಥರಾದರೆ ಪರಿಹಾರ ವಾಪಸ್ ತೆಗೆದುಕೊಳ್ಳುತ್ತೆ  ಅಂತ ಶ್ರೀರಾಮುಲು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments