Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ವಾರ್ನಿಂಗ್ ನೀಡಿದ ಶ್ರೀರಾಮುಲು

Webdunia
ಗುರುವಾರ, 30 ಜನವರಿ 2020 (18:59 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಹಾಲಿ ಸಚಿವ ಬಿ.ಶ್ರೀರಾಮುಲು ನಡುವೆ ವಾಕ್ಸಮರ ಮುಂದುವರಿದಿದೆ.


ರಾಜ್ಯದ ಬಿಜೆಪಿ ನೇತೃತ್ವದ ಸರಕಾರವು ಮಾಜಿ ಸಚಿವರಿಗೆ ನೀಡಿರೋ ಗನ್ ಮ್ಯಾನ್ ಗಳನ್ನು ಹಿಂದಕ್ಕೆ ಪಡೆದುಕೊಂಡಿರೋದು ಕ್ಷುಲ್ಲಕ ರಾಜಕೀಯ, ದ್ವೇಷದ ರಾಜಕಾರಣ ಬಿಜೆಪಿ ಮಾಡ್ತಿದೆ ಅಂತ ಡಿ.ಕೆ. ಶಿವಕುಮಾರ್ ಟೀಕೆ ಮಾಡಿದ್ದರು.


ಇದಕ್ಕೆ ಪ್ರತಿಕ್ರಿಯೆ ನೀಡಿರೋ ಸಚಿವ ಬಿ.ಶ್ರೀರಾಮುಲು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

ಎಲ್ಲಾ ಪಕ್ಷದವರನ್ನು, ಎಲ್ಲರನ್ನೂ ಒಂದೇ ರೀತಿಯಾಗಿ ಕಾಣುತ್ತೇವೆ. ಇದು ನಮ್ಮ ಪಾರ್ಟಿಯ ತತ್ವವೂ ಹೌದು ಅಂತ ರಾಮುಲು ಹೇಳಿದ್ದಾರೆ.

ಗನ್ ಮ್ಯಾನ್ ವಾಪಸ್ ಪಡೆದಿರೋ ಹಿಂದೆ ಯಾವ ರಾಜಕೀಯವೂ ಇಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments