Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ವಾರ್ನಿಂಗ್ ನೀಡಿದ ಶ್ರೀರಾಮುಲು

Webdunia
ಗುರುವಾರ, 30 ಜನವರಿ 2020 (18:59 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಹಾಲಿ ಸಚಿವ ಬಿ.ಶ್ರೀರಾಮುಲು ನಡುವೆ ವಾಕ್ಸಮರ ಮುಂದುವರಿದಿದೆ.


ರಾಜ್ಯದ ಬಿಜೆಪಿ ನೇತೃತ್ವದ ಸರಕಾರವು ಮಾಜಿ ಸಚಿವರಿಗೆ ನೀಡಿರೋ ಗನ್ ಮ್ಯಾನ್ ಗಳನ್ನು ಹಿಂದಕ್ಕೆ ಪಡೆದುಕೊಂಡಿರೋದು ಕ್ಷುಲ್ಲಕ ರಾಜಕೀಯ, ದ್ವೇಷದ ರಾಜಕಾರಣ ಬಿಜೆಪಿ ಮಾಡ್ತಿದೆ ಅಂತ ಡಿ.ಕೆ. ಶಿವಕುಮಾರ್ ಟೀಕೆ ಮಾಡಿದ್ದರು.


ಇದಕ್ಕೆ ಪ್ರತಿಕ್ರಿಯೆ ನೀಡಿರೋ ಸಚಿವ ಬಿ.ಶ್ರೀರಾಮುಲು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

ಎಲ್ಲಾ ಪಕ್ಷದವರನ್ನು, ಎಲ್ಲರನ್ನೂ ಒಂದೇ ರೀತಿಯಾಗಿ ಕಾಣುತ್ತೇವೆ. ಇದು ನಮ್ಮ ಪಾರ್ಟಿಯ ತತ್ವವೂ ಹೌದು ಅಂತ ರಾಮುಲು ಹೇಳಿದ್ದಾರೆ.

ಗನ್ ಮ್ಯಾನ್ ವಾಪಸ್ ಪಡೆದಿರೋ ಹಿಂದೆ ಯಾವ ರಾಜಕೀಯವೂ ಇಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments