ಡಿಕೆ ಶಿವಕುಮಾರ್ ಗೆ ವಾರ್ನಿಂಗ್ ನೀಡಿದ ಶ್ರೀರಾಮುಲು

Webdunia
ಗುರುವಾರ, 30 ಜನವರಿ 2020 (18:59 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಹಾಲಿ ಸಚಿವ ಬಿ.ಶ್ರೀರಾಮುಲು ನಡುವೆ ವಾಕ್ಸಮರ ಮುಂದುವರಿದಿದೆ.


ರಾಜ್ಯದ ಬಿಜೆಪಿ ನೇತೃತ್ವದ ಸರಕಾರವು ಮಾಜಿ ಸಚಿವರಿಗೆ ನೀಡಿರೋ ಗನ್ ಮ್ಯಾನ್ ಗಳನ್ನು ಹಿಂದಕ್ಕೆ ಪಡೆದುಕೊಂಡಿರೋದು ಕ್ಷುಲ್ಲಕ ರಾಜಕೀಯ, ದ್ವೇಷದ ರಾಜಕಾರಣ ಬಿಜೆಪಿ ಮಾಡ್ತಿದೆ ಅಂತ ಡಿ.ಕೆ. ಶಿವಕುಮಾರ್ ಟೀಕೆ ಮಾಡಿದ್ದರು.


ಇದಕ್ಕೆ ಪ್ರತಿಕ್ರಿಯೆ ನೀಡಿರೋ ಸಚಿವ ಬಿ.ಶ್ರೀರಾಮುಲು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

ಎಲ್ಲಾ ಪಕ್ಷದವರನ್ನು, ಎಲ್ಲರನ್ನೂ ಒಂದೇ ರೀತಿಯಾಗಿ ಕಾಣುತ್ತೇವೆ. ಇದು ನಮ್ಮ ಪಾರ್ಟಿಯ ತತ್ವವೂ ಹೌದು ಅಂತ ರಾಮುಲು ಹೇಳಿದ್ದಾರೆ.

ಗನ್ ಮ್ಯಾನ್ ವಾಪಸ್ ಪಡೆದಿರೋ ಹಿಂದೆ ಯಾವ ರಾಜಕೀಯವೂ ಇಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments