Webdunia - Bharat's app for daily news and videos

Install App

ಬಿಎಸ್ ವೈ ಎದುರು ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು. ಕಾರಣವೇನು ಗೊತ್ತಾ?

Webdunia
ಮಂಗಳವಾರ, 27 ಆಗಸ್ಟ್ 2019 (14:12 IST)
ಬೆಂಗಳೂರು : ಸಿಎಂ ಯಡಿಯುರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಇದೀಗ ಈ ಬಗ್ಗೆ ಕೆಲವರು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಆರೋಗ್ಯ ಇಲಾಖೆ ಕೊಟ್ಟಿದ್ದಕ್ಕೆ ಬಿ. ಶ್ರೀರಾಮುಲು ಸಿಎಂ ಯಡಿಯೂರಪ್ಪ ಅವರ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದು, ಆರೋಗ್ಯ ಖಾತೆ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಖಾತೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈಗಾಗಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶ್ರೀರಾಮುಲು, ಪಕ್ಷಕ್ಕಾಗಿ ನಾನು ಡಿಸಿಎಂ ಹುದ್ದೆಯನ್ನೇ ಬೇಡವೆಂದು ಹೇಳಿದ್ದೆ. ಕೊನೆಪಕ್ಷ ನೀವು ದೊಡ್ಡ ಖಾತೆ ಕೊಡುತ್ತೀರಿ ಎಂದು ಭಾವಿಸಿದ್ದೆ. ಆದರೆ, ಹೀಗೆ ಮಾಡಿರುವುದರಿಂದ ನನಗೆ ಬೇಸರವಾಗಿದೆ ಎಂದು ಶ್ರೀರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments