ಸಚಿವ ಶ್ರೀರಾಮುಲು ಮೇಲೆ ಕೆಂಡದಂಥ ಕೋಪ

Webdunia
ಶುಕ್ರವಾರ, 18 ಅಕ್ಟೋಬರ್ 2019 (14:01 IST)
ಕಾಂಗ್ರೆಸ್ ಕಾರ್ಯಕರ್ತರ ಮನವಿಯನ್ನು ಸ್ವೀಕಾರ ಮಾಡದೇ ಸಚಿವ ಬಿ.ಶ್ರೀರಾಮುಲು ತೆರಳಿದ ಘಟನೆ ನಡೆದಿದೆ.

ಸಚಿವ ಶ್ರೀರಾಮುಲುಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಬಿಸಿ ಮುಟ್ಟಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನೆರೆ ಪರಿಹಾರ ವಿಚಾರದಲ್ಲಿ ವಿಳಂಬ ಆಗ್ತಿರೋದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ರು.

ಪ್ರತಿಭಟನಾನಿರತರನ್ನ ಮನವೊಲಿಸುವಲ್ಲಿ ಸಚಿವ ಬಿ.ಶ್ರೀರಾಮುಲು ವಿಫಲವಾದರು. ಆಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧನ ಮಾಡಿದರು. ಈ ವೇಳೆ ಪ್ರತಿಭಟನಾಕಾರರ ಮನವಿ ಸ್ವೀಕರಿಸದೇ ತೆರಳಿದರು ಶ್ರೀರಾಮುಲು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments