Webdunia - Bharat's app for daily news and videos

Install App

ಸಚಿವ ಡಿಕೆಶಿಗೆ ತಿರುಗೇಟು ನೀಡಿದ ಶ್ರೀರಾಮುಲು

Webdunia
ಸೋಮವಾರ, 24 ಜೂನ್ 2019 (16:07 IST)
ಬಿಜೆಪಿಯ ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ನ ಸಚಿವ ಡಿ.ಕೆ.ಶಿವಕುಮಾರ ನಡುವೆ ಆರೋಪ- ಪ್ರತ್ಯಾರೋಪಗಳು ಮುಂದುವರಿದಿವೆ.

ಚಿತ್ರದುರ್ಗದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು.
ಸೋಲಿನ ಭಯದಿಂದ  ಅಮೇಥಿ ಲೋಕಸಭೆ ಕ್ಷೇತ್ರವನ್ನು ಬಿಟ್ಟು ವಯನಾಡಿಗೆ ಬಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾಯಿತರಾಗಿದ್ದಾರೆ. ಹಾಗಾದ್ರೆ ಅಮೇಥಿ ಲೋಕಸಭೆ ಕ್ಷೇತ್ರದ ಜತೆಗೆ ರಾಹುಲ್ ಸಂಬಂಧ ಮುಗಿದು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನೆಮಾಡಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರವನ್ನು ಬಿಟ್ಟು  ಬಾದಾಮಿಯಲ್ಲಿ ಚುನಾವಣೆಯಲ್ಲಿ ಗೆದ್ದರು. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಶ್ರೀರಾಮುಲು ಹರಿಹಾಯ್ದರು.

ಡಿ.ಕೆ.ಶಿವಕುಮಾರ್ ಮೊದಲು ಅವರ ಪಾರ್ಟಿಯವರಿಗೆ ಪ್ರಶ್ನೆ ಕೇಳಲಿ. ನಂತ್ರ ಬಂದು ಶ್ರೀರಾಮುಲುಗೆ ಪ್ರಶ್ನೆ ಕೇಳಲಿ ಎಂದು ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments