Select Your Language

Notifications

webdunia
webdunia
webdunia
webdunia

ಸಿಎಂ ವಿರುದ್ಧ ಸಿಡಿದೆದ್ದ ಶ್ರೀರಾಮುಲು

ಸಿಎಂ ವಿರುದ್ಧ ಸಿಡಿದೆದ್ದ ಶ್ರೀರಾಮುಲು
ಬೆಂಗಳೂರು , ಸೋಮವಾರ, 12 ಅಕ್ಟೋಬರ್ 2020 (16:16 IST)
ಸಿಎಂ ವಿರುದ್ಧ ಸಚಿವ ಬಿ.ಶ್ರೀರಾಮುಲು ತೀವ್ರ ಅಸಮಧಾನಗೊಂಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಡಾ.ಸುಧಾಕರ್ ಅವರಿಗೆ ವಹಿಸಿರುವುದಕ್ಕೆ ಶ್ರೀರಾಮುಲು ನೊಂದುಕೊಂಡಿದ್ದಾರೆ.

ಇನ್ಮುಂದೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಬಿ.ಶ್ರೀರಾಮುಲು ಮುಂದುವರಿಯಲಿದ್ದಾರೆ. 
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಹಂಚಿಕೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.

ಆರೋಗ್ಯ ಖಾತೆ ಕೈ ಬಿಟ್ಟಿದ್ದಕ್ಕೆ ಗರಂ ಆಗಿರುವ ಸಚಿವ ಬಿ ಶ್ರೀರಾಮುಲು ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಹಜವಾಗಿಯೇ ಶ್ರೀರಾಮುಲು ನಡೆ ರಾಜಕೀಯ ಕುತೂಹಲ ಕೆರಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಯನ್ನು ಕಾಲೇಜ್ ಕಾಂಪಸ್ ನಲ್ಲಿ ವಿದ್ಯಾರ್ಥಿಗಳೇ ಮಾನಭಂಗ ಮಾಡಿದರು!