Webdunia - Bharat's app for daily news and videos

Install App

ವರುಣನ ರೌದ್ರಾವತಾರ : ಶ್ರೀರಂಗಪಟ್ಟಣ ಬ್ರಿಡ್ಜ್ ಸಂಚಾರ ನಿರ್ಬಂಧ

Webdunia
ಶನಿವಾರ, 18 ಆಗಸ್ಟ್ 2018 (15:26 IST)
ವರುಣನ ರೌದ್ರಾವತಾರ ರಾಜ್ಯದ ಹಲವೆಡೆ ಮುಂದುವರಿದಿದೆ. ಕೆ.ಆರ್.ಎಸ್. ಅಣೆಕಟ್ಟೆಯಿಂದ 1.25 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದಾಗಿ ಶ್ರೀರಂಗಪಟ್ಟಣ ಬ್ರಿಡ್ಜ್ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಕೊಡಗು ಜಿಲ್ಲಾದ್ಯಂತ ವರುಣನ ರೌದ್ರಾವತಾರ ಮುಂದುವರೆದಿದ್ದು, ಕೆ.ಆರ್‌.ಎಸ್‌. ಆಣೆಕಟ್ಟೆಯಿಂದ 1.25 ಲಕ್ಷ ಕ್ಯೂಸೆಕ್ ಗೂ ಹೆಚ್ಚು ನೀರನ್ನ ನದಿಗೆ ಬಿಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆದರೂ ಕೆಲವರು ಬ್ಯಾರಿಕೇಡ್ ದಾಟಿ ಸೇತುವೆಯ ಮೇಲೆ ಹೋಗುತ್ತಿದ್ದಾರೆ. ಇದೀಗ ಸೇತುವೆಯ ಎರಡು ಕಡೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಿ ಸೇತುವೆ ಮೇಲೆ ಯಾರೂ ಹೋಗದಂತೆ ಕ್ರಮ ವಹಿಸಲಾಗಿದೆ. ನದಿಯಲ್ಲಿ ಇನ್ನುಷ್ಟು ನೀರು  ಹೆಚ್ಚಾದ್ರೆ ಸೇತುವೆ ಮುಳುಗಡೆಯಾಗಲಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments