Webdunia - Bharat's app for daily news and videos

Install App

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

Webdunia
ಗುರುವಾರ, 3 ಡಿಸೆಂಬರ್ 2020 (11:11 IST)
ಬೆಂಗಳೂರು : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ, ಪಿಯು ಮಂಡಳಿಗೆ ಪರೀಕ್ಷಾ ವೇಳಾಪಟ್ಟಿ ತಯಾರಿಗೆ ಸೂಚಿಸಿತ್ತು. ಸದ್ಯ ವೇಳಾಪಟ್ಟಿ ತಯಾರಿ ಬೇಡ ಎಂದು ಸೂಚನೆ ನೀಡಿದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ಮುಂದೂಡಲು ಶಿಕ್ಷಣ ಇಲಾಖೆಗೆ ಕೋವಿಡ್ ತಜ್ಞರ ಸಮಿತಿ ಸಲಹೆ ನೀಡಿದ್ದಾರೆ. ಹಾಗೇ ಬೇಸಿಗೆ ರಜೆಯನ್ನೂ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments