ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

Webdunia
ಗುರುವಾರ, 3 ಡಿಸೆಂಬರ್ 2020 (11:11 IST)
ಬೆಂಗಳೂರು : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ, ಪಿಯು ಮಂಡಳಿಗೆ ಪರೀಕ್ಷಾ ವೇಳಾಪಟ್ಟಿ ತಯಾರಿಗೆ ಸೂಚಿಸಿತ್ತು. ಸದ್ಯ ವೇಳಾಪಟ್ಟಿ ತಯಾರಿ ಬೇಡ ಎಂದು ಸೂಚನೆ ನೀಡಿದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ಮುಂದೂಡಲು ಶಿಕ್ಷಣ ಇಲಾಖೆಗೆ ಕೋವಿಡ್ ತಜ್ಞರ ಸಮಿತಿ ಸಲಹೆ ನೀಡಿದ್ದಾರೆ. ಹಾಗೇ ಬೇಸಿಗೆ ರಜೆಯನ್ನೂ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಮತಾ ಬ್ಯಾನರ್ಜಿ ಟಿಎಂಸಿಯ 20ಸಂಸದರಿಂದ ಎನ್‌ಡಿಎಗೆ ಬೆಂಬಲ, ಮಹತ್ವದ ಬೆಳವಣಿಗೆ

ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಗೆದ್ದವರಿಗೆ ಒಮ್ಮೆಯೂ ಸಚಿವ ಸ್ಥಾನ ಲಭಿಸಿಲ್ಲ

ತಮಿಳುನಾಡು ಸಿಎಂ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಟೀಕಿಸಿದ್ದ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

ಉತ್ತರ ಪ್ರದೇಶದಲ್ಲಿ ಅತ್ತೆಯನ್ನೇ ಮದುವೆಯಾದ ಅಳಿಯ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ Video

ನಿಮ್ಮ ಖಾತೆ ಗಲಾಟೆ ಎಲ್ಲಾ ಆಮೇಲೆ ಇಟ್ಕೊಳ್ಳಿ, ಮೊದಲು ಆಡಳಿತ ನಡೆಸಿ: ವಿಜಯೇಂದ್ರ ವ್ಯಂಗ್ಯ

ಮುಂದಿನ ಸುದ್ದಿ
Show comments