ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ., ಪಿಯುಸಿ ಕ್ಲಾಸ್ ಪ್ರಾರಂಭ

Webdunia
ಶುಕ್ರವಾರ, 1 ಜನವರಿ 2021 (11:18 IST)
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ., ಪಿಯುಸಿ ಕ್ಲಾಸ್  ಪ್ರಾರಂಭವಾಗಿದೆ, ವಿದ್ಯಾರ್ಥಿಗಳು ಶಾಲೆಗೆ ತೆರಳಿ ಸಂತಸ ವ್ಯಕ್ತಪಡಿಸಿದ್ದಾರೆ.

ಹಾಗೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆನೇಕಲ್ ನ ಹೆಬ್ಬಗೋಡಿ ಪ್ರೌಢಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಟಿಪ್ಸ್ ನೀಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಪೋಷಕರು ಮತ್ತು ಮಕ್ಕಳು ಖುಷಿಯಾಗಿದ್ದಾರೆ. ಬಹಳ ದಿನಗಳ ಬಳಿಕ ಶಾಲೆ ಓಪನ್ ಆಗ್ತಿದೆ. ಕೊರೊನಾ ರೂಪಾಂತರದ ಬಗ್ಗೆ ಭಯ ಬೇಡ. ಅಪಾಯಕಾರಿ ಅಲ್ಲವೆಂದು ತಜ್ಞರು ಹೇಳಿದ್ದಾರೆ. ಈ ವಿಷಯದಲ್ಲಿ ಯಾವುದೇ ಗಡಿಬಿಡಿ ಬೇಡ. ನಿಮಗೆ ಒಪ್ಪಿಗೆ ಇದ್ದು ಕಳಿಸೋದಾದ್ರೆ ಸರಿ. ಇಲ್ಲದಿದ್ರೆ ಆನ್ ಲೈನ್ ಕ್ಲಾಸ್ ನಲ್ಲಿ ಭಾಗಿಯಾಗಲಿ. ನಾವು ಯಾರಿಗೂ ಬಲವಂತ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments