Webdunia - Bharat's app for daily news and videos

Install App

SSLC ಫಲಿತಾಂಶ; ಯಾವ ಜಿಲ್ಲೆಗೆ ಯಾವ ಸ್ಥಾನ?

Webdunia
ಮಂಗಳವಾರ, 30 ಏಪ್ರಿಲ್ 2019 (18:54 IST)
ರಾಜ್ಯದಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 73.70   ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 1.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ.
ಕಳೆದ ವರ್ಷ ಶೇ. 71.93ರಷ್ಟು ಫಲಿತಾಂಶ ಹೊರಬಿದ್ದಿತ್ತು.  
ಪ್ರತಿ ಬಾರಿಯಂತೆ ಈ ಬಾರಿ ಕೂಡ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.  ಶೇ. 79.59 ರಷ್ಟು ಬಾಲಕಿಯರು ಹಾಗೂ ಶೇ. 68.46ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. 
ದಕ್ಷಿನ ಕನ್ನಡ ಜಿಲ್ಲೆಯನ್ನು ಹಿಂದಿಕ್ಕಿರುವ ಹಾಸನ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ್ದರೆ, ರಾಮನಗರ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಐದನೇ ಸ್ಥಾನಕ್ಕೆ ಕುಸಿತಿದೆ. ಯಾದಗಿರಿ ಜಿಲ್ಲೆ ಜೊನೆ ಸ್ಥಾನದಲ್ಲಿದೆ. 
ಹಾಸನ ಜಿಲ್ಲೆಗೆ ಶೇ. 89.33
ರಾಮನಗರ ಶೇ. 88.59 
ಬೆಂಗಳೂರು ಗ್ರಾಮಾಂತರ ಶೇ. 88.34 
ಉತ್ತರ ಕನ್ನಡ ಶೇ. 88.12 
ಉಡುಪಿ ಶೇ. 87.97
ಚಿತ್ರದುರ್ಗ ಶೇ. 87.46 
ಮಂಗಳೂರು ಶೇ. 86.73
ಕೋಲಾರ ಶೆ. 86.71
ದಾವಣಗೆರೆ ಶೇ.85.94
ಮಂಡ್ಯ  ಶೇ. 85.65
ಮಧುಗಿರಿ ಶೇ.84.81
ಶಿರಸಿ  84.67
ಚಿಕ್ಕೋಡಿ 84.09
ಚಿಕ್ಕಮಗಳೂರು 82.76
ಚಾಮರಾಜನಗರ 80.58
ಕೊಪ್ಪಳ 80.45
ಮೈಸೂರು 80.32
ತುಮಕೂರು 79.92
ಹಾವೇರಿ 79.75
ಚಿಕ್ಕಬಳ್ಳಾಪುರ 79.69
ಶಿವಮೊಗ್ಗ 79.13
ಕೊಡಗು78.81
ಬಳ್ಳಾರಿ77.81
ಬೆಳಗಾವಿ77.43
ವಿಜಯಪುರ77.36
ಬೆಂಗಳೂರು ಉತ್ತರ76.21
ಬಾಗಲಕೋಟೆ76.21
ಧಾರವಾಡ75.04
ಬೀದರ್74.96
ಕಲಬುರಗಿ74.65
ಗದಗ74.05
ಬೆಂಗಳೂರು ದಕ್ಷಿಣ68.83
ರಾಯಚೂರು65.33
ಯಾದಗಿರಿ 53.95

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments