Select Your Language

Notifications

webdunia
webdunia
webdunia
webdunia

ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ರಾಯಚೂರು , ಶುಕ್ರವಾರ, 31 ಜನವರಿ 2020 (19:35 IST)

ಬಾಲಮಂದಿರದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದರೂ ಸುಮ್ಮನೆ ಇದ್ದ ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.
 

ರಾಯಚೂರು ಜಿಲ್ಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡ್ತಿದ್ದ ಸಿದ್ದಯ್ಯ ಅನ್ನೋ ಕಾಮುಕ, ಡ್ರಾಪ್ ಕೊಡೋ ನೆಪದಲ್ಲಿ ಎಸ್ ಎಸ್ ಎಲ್ ಸಿ ಹುಡುಗಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ.

ಅಧಿಕಾರಿಗಳಿಗೆ ಈ ಕುರಿತು ದೂರು ನೀಡಿದ್ದರೂ ಕ್ಯಾರೆ ಅಂದಿರಲಿಲ್ಲ. ಬಳಿಕ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ಎಸ್ ಪಿ ಬಾಲಮಂದಿರಕ್ಕೆ ಭೇಟಿ ನೀಡಿದ್ರು.

ಘಟನೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೇ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.

ಆರೋಪಿ ಸಿದ್ದಯ್ಯ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಲಿ ಎಂದ ಜಾರಕಿಹೊಳಿ : ರಾಜಕೀಯ ಮೆಗಾ ಪ್ಲ್ಯಾನ್