Webdunia - Bharat's app for daily news and videos

Install App

ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಆತಂಕ ಬೇಡ - ಸಚಿವ ನಾಗೇಶ್

Webdunia
ಭಾನುವಾರ, 27 ಮಾರ್ಚ್ 2022 (17:38 IST)
ಎಸ್ ಎಸ್ ಎಲ್ ಸಿ ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಧೈರ್ಯ ತುಂಬಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಪರೀಕ್ಷೆ ಶುರು ಆಗಲಿದ್ದು, ಮಕ್ಕಳಿಗೆ ಯಾವುದೇ ರೀತಿಯ ಆತಂಕ ಬೇಡ.
80 % ಮುಗಿದಿರುವ ಸಿಲಾಬಸ್​ನಲ್ಲಿಯೇ ಪ್ರಶ್ನೆ ಪತ್ರಿಕೆ ಬರುತ್ತದೆ. ಈ ಸಾರಿ ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗಳನ್ನು ಜಾಸ್ತಿ ನೀಡಲಾಗುತ್ತದೆ. ಪಠ್ಯ ಮುಗಿಯದೇ ಇರುವ ಶಾಲೆಯ ವಿದ್ಯಾರ್ಥಿಗಳಿಗೆ ಬೇರೆ ಪ್ರಶ್ನೆ ಆಯ್ಕೆ‌ಮಾಡುವ ಅವಕಾಶ ಇದೆ. ಹಾಗಾಗಿ ಧೈರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಎಂದರು. ಇನ್ನೂ ಹಿಜಾಬ್ ವಿವಾದ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿದೆ. ಕರ್ನಾಟಕ ಹೈಕೋರ್ಟ್ ರಾಜ್ಯದ ಆದೇಶವನ್ನ ಎತ್ತಿಹಿಡಿದಿದೆ. ಶಾಲೆ ಸೂಚಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು. ನಾಳೆಯ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸುವಂತಿಲ್ಲ. ಹೊರಗಿನ, ರಿಪಿಟರ್ಸ್​ಗೆ ಸಮವಸ್ತ್ರದ ಅವಶ್ಯಕತೆಯಿಲ್ಲ. ನಾಳೆ ಸುಸೂತ್ರವಾಗಿ ಪರೀಕ್ಷೆಗಳು ನಡೆಯುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments