SSLC ಪರೀಕ್ಷೆ ಮುಗೀತು : ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಶುಕ್ರವಾರ, 3 ಜುಲೈ 2020 (19:04 IST)
ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆ ಶುರುವಾಗಿವೆ.

ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರದವರೆಗೂ ಲಾಕ್ ಡೌನ್ ಬಗ್ಗೆ ಯಾವುದೇ ಮೀಟಿಂಗ್ ಮಾಡೋದಿಲ್ಲ ಎಂದಿದ್ದಾರೆ.

ಸಿಎಂ ಹೇಳಿಕೆ ನಂತರವೂ ಜನರಲ್ಲಿ ಗೊಂದಲ ಮುಂದುವರಿದಿದ್ದು, ಸೋಮವಾರದ ನಂತರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಕೇಳಿಬರತೊಡಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments