ಜಲಕ್ಷಾಮಕ್ಕೆ ಎಸ್‌.ಟಿ.ಸೋಮಶೇಖರ್‌ ಸಲಹೆ!

geetha
ಶುಕ್ರವಾರ, 23 ಫೆಬ್ರವರಿ 2024 (17:42 IST)
ಬೆಂಗಳೂರು : ಜನರ ನೀರಿನ ಸಂಕಷ್ಟವನ್ನು ಬಗೆಹರಿಸಲು ಎಲ್ಲಾ ದೇಗುಲಗಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಬೇಕೆಂದು ಮಾಜಿ ಸಚಿವ ಎಸ್‌.ಟಿ. ಸೋಮಶೇಖರ್‌, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಗೆ ಪತ್ರ ಬರೆದಿದ್ದಾರೆ.ಕಳೆದ ವರ್ಷ ಬರ ಬಂದ ಹಿನ್ನೆಲಯಲ್ಲಿ ರಾಜ್ಯದಲ್ಲಿ ಜಲಕ್ಷಾಮ ಉಂಟಾಗಿದೆ. ಈ ಹಿಂದೆ ಎಂದೂ ಕೂಡ ಕೇಳರಿಯದಂತಹ ಜಲಕ್ಷಾಮ ಈ ವರ್ಷ ತಲೆದೋರಿದ್ದು, ಜನಸಾಮಾನ್ಯರಿಗೆ ನೀರಿನ ಅಭಾವ ಉಂಟಾಗಿದೆ ಎಂದು ಎಸ್‌.ಟಿ. ಸೋಮಶೇಖರ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯಾದ್ಯಂತ ಕೊಳವೆ ಬಾವಿ, ಕೆರೆ, ನದಿಗಳು ಬತ್ತಿವೆ.ಜನರು ನೀರಿಗಾಗಿ ಪರಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಲಿದೆ. ಸರ್ಕಾರದ ಜೊತೆಗೆ ಶಾಸಕರು ಜನ ಸಂಕಷ್ಟ ಪರಿಹರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು, ಈ ಸಂದರ್ಭದಲ್ಲಿ ದೇವರ ಅನುಗ್ರಹವೂ ಮುಖ್ಯ ಎಂದಿರುವ ಎಸ್‌.ಟಿ. ಸೋಮಶೇಖರ್‌ ಮುಜರಾಯಿ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಆದೇಶಿಸುವಂತೆ ಸಚಿವರಲ್ಲಿ ಕೋರಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments