Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಎಸ್.ಟಿ.ಸೋಮಶೇಖರ್

Webdunia
ಮಂಗಳವಾರ, 19 ಜನವರಿ 2021 (11:12 IST)
ಮೈಸೂರು : ಸಿಎಂ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಸಿದ್ದರಾಮಯ್ಯ ಹೇಳಿಕೆಗೆ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಹೇಳ್ತಾರೋ ಗೊತ್ತಾಗಲ್ಲ. ಸಿದ್ದರಾಮಯ್ಯ ಬಿಡುವಿನ ವೇಳೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅವರು ಪದೇ ಪದೇ ಈ ರೀತಿಯಾಗಿ ಹೇಳುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಅದನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಈ ರೀತಿ ಹೇಳ್ತಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯಗೆ  ಪ್ರಮಾಣಪತ್ರ ಬೇಕಿಲ್ಲ. ಅದನ್ನುಮುಚ್ಚಿಕೊಳ್ಳಲು  ಸಿದ್ದರಾಮಯ್ಯ ಈ ರೀತಿ ಹೇಳ್ತಿದ್ದಾರೆ. ಮೊದಲು ಅವರ ತಟ್ಟೆಯಲ್ಲಿ ಬಿದ್ದಿರೋದನ್ನು ನೋಡಿಕೊಳ್ಳಲಿ. ಆನಂತರ ಬೇರೆಯವರ ಕಡೆ ನೋಡಲಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments