Webdunia - Bharat's app for daily news and videos

Install App

ಕೊಲೆ ಆರೋಪಿಗೆ ಹಾಡಹಗಲೇ ಚೂರಿ ಇರಿತ

Webdunia
ಮಂಗಳವಾರ, 29 ಅಕ್ಟೋಬರ್ 2019 (16:58 IST)
ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿದಿರೋ ಘಟನೆ ನಡೆದಿದೆ.

ಹಾಸನದ ಚನ್ನರಾಯಪಟ್ಟಣದಲ್ಲಿ ಮತ್ತೆ ನೆತ್ತರು ಹರಿದಿದೆ. ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿತವಾಗಿದೆ.
ಅಭಿ (24) ಚೂರಿ ಒಳತಕ್ಕೆ ಒಳಗಾದವನು.

ಚನ್ನರಾಯಪಟ್ಟಣದ ಕಾಳಿಕಾಂಬ ರಸ್ತೆಯಲ್ಲಿ ಘಟನೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು ಅಭಿ.
ಒಂದು ತಿಂಗಳ‌ ಹಿಂದೆ ಜಾಮೀನಿನ‌ ಮೇಲೆ ಹೊರಗೆ ಬಂದಿದ್ದ. ಕಳೆದ ರಾತ್ರಿ ಗೂರಮಾರನಹಳ್ಳಿಯಲ್ಲಿ‌ ಗಲಾಟೆ ಮಾಡಿಕೊಂಡಿದ್ದನು ಅಭಿ. ಇಂದು ಬೆಳಗ್ಗೆ ನಡು ರಸ್ತೆಯಲ್ಲೇ ಅಭಿ ಮೇಲೆ ಅಟ್ಯಾಕ್ ನಡೆದಿದ್ದು, ಚಾಕುವಿನಿಂದ ಇರಿದು ಯುವಕರ ಗುಂಪು ಪರಾರಿಯಾಗಿದೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments