Webdunia - Bharat's app for daily news and videos

Install App

ಕೊಲೆ ಆರೋಪಿಗೆ ಹಾಡಹಗಲೇ ಚೂರಿ ಇರಿತ

Webdunia
ಮಂಗಳವಾರ, 29 ಅಕ್ಟೋಬರ್ 2019 (16:58 IST)
ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿದಿರೋ ಘಟನೆ ನಡೆದಿದೆ.

ಹಾಸನದ ಚನ್ನರಾಯಪಟ್ಟಣದಲ್ಲಿ ಮತ್ತೆ ನೆತ್ತರು ಹರಿದಿದೆ. ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿತವಾಗಿದೆ.
ಅಭಿ (24) ಚೂರಿ ಒಳತಕ್ಕೆ ಒಳಗಾದವನು.

ಚನ್ನರಾಯಪಟ್ಟಣದ ಕಾಳಿಕಾಂಬ ರಸ್ತೆಯಲ್ಲಿ ಘಟನೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು ಅಭಿ.
ಒಂದು ತಿಂಗಳ‌ ಹಿಂದೆ ಜಾಮೀನಿನ‌ ಮೇಲೆ ಹೊರಗೆ ಬಂದಿದ್ದ. ಕಳೆದ ರಾತ್ರಿ ಗೂರಮಾರನಹಳ್ಳಿಯಲ್ಲಿ‌ ಗಲಾಟೆ ಮಾಡಿಕೊಂಡಿದ್ದನು ಅಭಿ. ಇಂದು ಬೆಳಗ್ಗೆ ನಡು ರಸ್ತೆಯಲ್ಲೇ ಅಭಿ ಮೇಲೆ ಅಟ್ಯಾಕ್ ನಡೆದಿದ್ದು, ಚಾಕುವಿನಿಂದ ಇರಿದು ಯುವಕರ ಗುಂಪು ಪರಾರಿಯಾಗಿದೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments