ಕೊಲೆ ಆರೋಪಿಗೆ ಹಾಡಹಗಲೇ ಚೂರಿ ಇರಿತ

Webdunia
ಮಂಗಳವಾರ, 29 ಅಕ್ಟೋಬರ್ 2019 (16:58 IST)
ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿದಿರೋ ಘಟನೆ ನಡೆದಿದೆ.

ಹಾಸನದ ಚನ್ನರಾಯಪಟ್ಟಣದಲ್ಲಿ ಮತ್ತೆ ನೆತ್ತರು ಹರಿದಿದೆ. ಹಾಡಹಗಲೇ ಕೊಲೆ ಆರೋಪಿಗೆ ಚೂರಿ ಇರಿತವಾಗಿದೆ.
ಅಭಿ (24) ಚೂರಿ ಒಳತಕ್ಕೆ ಒಳಗಾದವನು.

ಚನ್ನರಾಯಪಟ್ಟಣದ ಕಾಳಿಕಾಂಬ ರಸ್ತೆಯಲ್ಲಿ ಘಟನೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು ಅಭಿ.
ಒಂದು ತಿಂಗಳ‌ ಹಿಂದೆ ಜಾಮೀನಿನ‌ ಮೇಲೆ ಹೊರಗೆ ಬಂದಿದ್ದ. ಕಳೆದ ರಾತ್ರಿ ಗೂರಮಾರನಹಳ್ಳಿಯಲ್ಲಿ‌ ಗಲಾಟೆ ಮಾಡಿಕೊಂಡಿದ್ದನು ಅಭಿ. ಇಂದು ಬೆಳಗ್ಗೆ ನಡು ರಸ್ತೆಯಲ್ಲೇ ಅಭಿ ಮೇಲೆ ಅಟ್ಯಾಕ್ ನಡೆದಿದ್ದು, ಚಾಕುವಿನಿಂದ ಇರಿದು ಯುವಕರ ಗುಂಪು ಪರಾರಿಯಾಗಿದೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments