Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಹತ್ಯೆ

Webdunia
ಮಂಗಳವಾರ, 21 ಮಾರ್ಚ್ 2023 (18:40 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಇಸ್ಮಾಯಿಲ್ ಖಾನ್ ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಯ್ಯದ್ ಹಿದಾಯತ್ ಶಾ, ಸಯ್ಯದ್ ಅಜೀಂ ಶಾ, ಸಯ್ಯದ್ ಅಖಿಲ್ ಶಾ ಎಂಬುವರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಹಲವು ದಿನಗಳಿಂದ ದಾಯಾದಿಗಳ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು, ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಕಿರಿಕ್​ ಆಗಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ಯಾಗರ್​​ನಿಂದ ಎದೆ ಮತ್ತು ಮೂತ್ರಪಿಂಡ ಜಾಗಕ್ಕೆ ಇರಿದು ಹಲ್ಲೆ ಮಾಡಲಾಗಿದ್ದು, ಸ್ಥಳದಲ್ಲೇ ಇಸ್ಮಾಯಿಲ್ ಖಾನ್ ಸಾವನ್ನಪ್ಪಿದ್ದಾನೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಕೊಲೆ ನಂತರ ಆರೋಪಿಗಳು ಎಸ್ಕೇಪ್ ಆಗಿದ್ದು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments